ಕೆ ಆರ್ ಪೇಟೆ, ಡಿ.ಕೆ ಶಿವಕುಮಾರ್ ಮತ್ತು ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ವಿರುದ್ಧ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ
![ಕೆ ಆರ್ ಪೇಟೆ, ಡಿ.ಕೆ ಶಿವಕುಮಾರ್ ಮತ್ತು ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ವಿರುದ್ಧ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ](https://rajpowertv.com/uploads/images/202405/image_750x_663b779d05451.jpg)
ನಾಳೆ ಬೆಳಗ್ಗೆ 10ಗಂಟೆಗೆ ಕೆ ಆರ್ ಪೇಟೆ ಟಿಬಿ ಸರ್ಕಲ್ ಬಳಿ "ಪೆನ್ ಡ್ರೈವ್" ಪ್ರಕರಣದ ರೂವಾರಿಯಾದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮತ್ತು ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ
ವಿರುದ್ಧ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದು ನಾಳೆ ಬೆಳಗ್ಗೆ 10 ಗಂಟೆಗೆ ಕೆ ಆರ್ ಪೇಟೆ ಟಿಬಿ ಸರ್ಕಲ್ ನಲ್ಲಿ ಬೃಹತ್ ಪ್ರತಿಭಟನೆಯನ್ನು ಮಾನ್ಯ ಶಾಸಕರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದು ಕಿಕ್ಕೇರಿ ಹೋಬಳಿಯ ಮುಖಂಡರು ಹಾಗೂ ಕಾರ್ಯಕರ್ತರುಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿ
ಬಿ ಎಂ ಕಿರಣ್ ರವರು
ಮಂಡ್ಯ ಜಿಲ್ಲಾ ಜೆಡಿಎಸ್ ಪ್ರಧಾನ ಕಾರ್ಯದರ್ಶಿಗಳು ಹಾಗೂ ಸುಬ್ರಹ್ಮಣ್ಯ ಸೇವಾ ಟ್ರಸ್ಟ್ ಅಧ್ಯಕ್ಷರು
What's Your Reaction?
![like](https://rajpowertv.com/assets/img/reactions/like.png)
![dislike](https://rajpowertv.com/assets/img/reactions/dislike.png)
![love](https://rajpowertv.com/assets/img/reactions/love.png)
![funny](https://rajpowertv.com/assets/img/reactions/funny.png)
![angry](https://rajpowertv.com/assets/img/reactions/angry.png)
![sad](https://rajpowertv.com/assets/img/reactions/sad.png)
![wow](https://rajpowertv.com/assets/img/reactions/wow.png)