78ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ*

78ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ*

ಕೆ.ಆರ್.ಪೇಟೆ ಪಟ್ಟಣದ ಬಿಜಿಎಸ್ ಶಿಕ್ಷಣ ಸಂಸ್ಥೆಯ ಕಾಂಪ್ಲೆಕ್ಸ್ ನಲ್ಲಿರುವ ಮಾಧ್ಯಮ ಸ್ಟುಡಿಯೋ ಕಛೇರಿಯಲ್ಲಿ ಶ್ರೀ ಕುವೆಂಪು ಕನ್ನಡ ಗೆಳೆಯರ ಸೇವಾ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷರಾದ ಕೆಬಿಸಿ ಮಂಜುನಾಥ್ ರವರ ಅಧ್ಯಕ್ಷತೆಯಲ್ಲಿ ಹಾಗೂ ಕರುನಾಡು ಯುವಜನ ವೇದಿಕೆ ಸಂಯುಕ್ತಾಶ್ರಯದಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಲಾಯಿತು,

*ನಿವೃತ್ತಗೊಂಡ ಶಿಕ್ಷಕರಿಗೆ ಸನ್ಮಾನ;*

ಕೆ.ಆರ್.ಪೇಟೆ ಬಿಜಿಎಸ್ ಶಿಕ್ಷಣ ಸಂಸ್ಥೆಯಲ್ಲಿ ಸುಮಾರು 20 ವರ್ಷಗಳಿಂದ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಶಿವಶಂಕರ್ ರವರು ತಮ್ಮ ಶಿಕ್ಷಕ ವೃತ್ತಿಯಿಂದ ನಿವೃತ್ತಿ ಗೊಂಡ ಹಿನ್ನೆಲೆಯಲ್ಲಿ ಶ್ರೀ ಕುವೆಂಪು ಕನ್ನಡ ಗೆಳೆಯರ ಸೇವಾ ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷರಾದ ಕೆಬಿಸಿ ಮಂಜುನಾಥ್ ರವರು ಸನ್ಮಾನಿಸಿ ಗೌರವಿಸಲಾಯಿತು,

ಈ ಕಾರ್ಯಕ್ರಮದಲ್ಲಿ ಶ್ರೀ ಕುವೆಂಪು ಕನ್ನಡ ಗೆಳೆಯರ ಸೇವಾ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷರಾದ ಕೆಬಿಸಿ ಮಂಜುನಾಥ್, ಕರುನಾಡು ಯುವಜನ ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ಲೋಕೇಶ್.ವಿ, ಜಿಲ್ಲಾಧ್ಯಕ್ಷರಾದ ಎಸ್.ರವಿ,ಜಿಲ್ಲಾ ಉಪಾಧ್ಯಕ್ಷರಾದ ಜಿ.ಪಿ.ರಾಜು, ಯುವರಾಜ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶ್ರೀನಿವಾಸ್, ತಾಲ್ಲೂಕು ಅಧ್ಯಕ್ಷರಾದ ಶ್ಯಾಮ್ ಸುಂದರ್, ಮಹಿಳಾ ತಾಲ್ಲೂಕು ಅಧ್ಯಕ್ಷರಾದ ಧನಲಕ್ಷ್ಮೀ, ಪ್ರದಾನ ಕಾರ್ಯದರ್ಶಿ ಸುಂದರೇಶ್, ಬಿಜಿಎಸ್ ಶಿಕ್ಷಣ ಕೇಂದ್ರದ ಶಿಕ್ಷಕರಾದ ಶಿವಶಂಕರ್,ಶ್ರೀಗರಿ ನ್ಯೂಸ್ ವಾಹಿನಿಯ ಮುಖ್ಯಸ್ಥರಾದ ಗೃಹೇಶ್ವರ ಗಾರುಡಿಗೇಂದ್ಹಂ,ಧೂತ ನ್ಯೂಸ್ ವಾಹಿನಿಯ ಮುಖ್ಯಸ್ಥರಾದ ಸುನೀಲ್, ಮಂಜು ಸೇರಿದಂತೆ ಮತ್ತಿತರು ಭಾಗವಹಿಸಿದ್ದರು

 

ಕೆ.ಆರ್.ಪೇಟೆ ಪಟ್ಟಣದ ಬಿಜಿಎಸ್ ಶಿಕ್ಷಣ ಸಂಸ್ಥೆಯ ಕಾಂಪ್ಲೆಕ್ಸ್ ನಲ್ಲಿರುವ ಮಾಧ್ಯಮ ಸ್ಟುಡಿಯೋ ಕಛೇರಿಯಲ್ಲಿ ಶ್ರೀ ಕುವೆಂಪು ಕನ್ನಡ ಗೆಳೆಯರ ಸೇವಾ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷರಾದ ಕೆಬಿಸಿ ಮಂಜುನಾಥ್ ರವರ ಅಧ್ಯಕ್ಷತೆಯಲ್ಲಿ ಹಾಗೂ ಕರುನಾಡು ಯುವಜನ ವೇದಿಕೆ ಸಂಯುಕ್ತಾಶ್ರಯದಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಲಾಯಿತು,

*ನಿವೃತ್ತಗೊಂಡ ಶಿಕ್ಷಕರಿಗೆ ಸನ್ಮಾನ;*

ಕೆ.ಆರ್.ಪೇಟೆ ಬಿಜಿಎಸ್ ಶಿಕ್ಷಣ ಸಂಸ್ಥೆಯಲ್ಲಿ ಸುಮಾರು 20 ವರ್ಷಗಳಿಂದ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಶಿವಶಂಕರ್ ರವರು ತಮ್ಮ ಶಿಕ್ಷಕ ವೃತ್ತಿಯಿಂದ ನಿವೃತ್ತಿ ಗೊಂಡ ಹಿನ್ನೆಲೆಯಲ್ಲಿ ಶ್ರೀ ಕುವೆಂಪು ಕನ್ನಡ ಗೆಳೆಯರ ಸೇವಾ ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷರಾದ ಕೆಬಿಸಿ ಮಂಜುನಾಥ್ ರವರು ಸನ್ಮಾನಿಸಿ ಗೌರವಿಸಲಾಯಿತು,

ಈ ಕಾರ್ಯಕ್ರಮದಲ್ಲಿ ಶ್ರೀ ಕುವೆಂಪು ಕನ್ನಡ ಗೆಳೆಯರ ಸೇವಾ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷರಾದ ಕೆಬಿಸಿ ಮಂಜುನಾಥ್, ಕರುನಾಡು ಯುವಜನ ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ಲೋಕೇಶ್.ವಿ, ಜಿಲ್ಲಾಧ್ಯಕ್ಷರಾದ ಎಸ್.ರವಿ,ಜಿಲ್ಲಾ ಉಪಾಧ್ಯಕ್ಷರಾದ ಜಿ.ಪಿ.ರಾಜು, ಯುವರಾಜ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶ್ರೀನಿವಾಸ್, ತಾಲ್ಲೂಕು ಅಧ್ಯಕ್ಷರಾದ ಶ್ಯಾಮ್ ಸುಂದರ್, ಮಹಿಳಾ ತಾಲ್ಲೂಕು ಅಧ್ಯಕ್ಷರಾದ ಧನಲಕ್ಷ್ಮೀ, ಪ್ರದಾನ ಕಾರ್ಯದರ್ಶಿ ಸುಂದರೇಶ್, ಬಿಜಿಎಸ್ ಶಿಕ್ಷಣ ಕೇಂದ್ರದ ಶಿಕ್ಷಕರಾದ ಶಿವಶಂಕರ್,ಶ್ರೀಗರಿ ನ್ಯೂಸ್ ವಾಹಿನಿಯ ಮುಖ್ಯಸ್ಥರಾದ ಗೃಹೇಶ್ವರ ಗಾರುಡಿಗೇಂದ್ಹಂ,ಧೂತ ನ್ಯೂಸ್ ವಾಹಿನಿಯ ಮುಖ್ಯಸ್ಥರಾದ ಸುನೀಲ್, ಮಂಜು ಸೇರಿದಂತೆ ಮತ್ತಿತರು ಭಾ

ಗವಹಿಸಿದ್ದರು

What's Your Reaction?

like

dislike

love

funny

angry

sad

wow