*_ಅರ್ಥಕ್ಕೆ ನಿಂತ ರಸ್ತೆ ಹಾಗೂ ನೆಲಕ್ಕುರುಳುವ ಸ್ಥಿತಿಯಲ್ಲಿರುವ ವಿದ್ಯುತ್ ಕಂಬ ದುರಸ್ತಿ...!_*

*_ಅರ್ಥಕ್ಕೆ ನಿಂತ ರಸ್ತೆ ಹಾಗೂ ನೆಲಕ್ಕುರುಳುವ ಸ್ಥಿತಿಯಲ್ಲಿರುವ ವಿದ್ಯುತ್ ಕಂಬ ದುರಸ್ತಿ...!_*

ಕೆ ಆರ್ ಪೇಟೆ _ತಾಲ್ಲೂಕಿನ ನಾರ್ಗೋನಹಳ್ಳಿ ಗ್ರಾಮದಲ್ಲಿ ರಸ್ತೆ ದುರಸ್ತಿ ಕಾರ್ಯಕ್ಕೆ ಮುಂದಾಗಿದ್ದು ರಸ್ತೆಯ ಪಕ್ಕದಲ್ಲಿರುವ ವಿದ್ಯುತ್ ಕಂಬದ ಯಾವ ಕ್ಷಣದಲ್ಲಿ ನೆಲಕ್ಕುರುವುದೊ ಎಂಬ ಆತಂಕದಲ್ಲಿ ಗ್ರಾಮದ ಅಕ್ಕಪಕ್ಕದ ಮನೆಯವರು ಭಯದ ವಾತಾವರಣದಲ್ಲಿ ಜೀವನ ನಡೆಸುತ್ತಿದ್ದಾರೆ, ಇದಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ವಿಷಯ ತಿಳಿಸಿದರೂ ಅಧಿಕಾರಿಗಳು ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದೇ ಬೇಜವಾಬ್ದಾರಿ ಉತ್ತರ ನೀಡುತ್ತಾರೆ, ಅಲ್ಲದೇ ರಸ್ತೆ ಕಾಮಗಾರಿ ಕೆಲಸ ಕೈಗೊಂಡು ಎರಡು ತಿಂಗಳಿಗೆ ಕಾಲಿಟ್ಟಿದ್ದು ಸಂಪೂರ್ಣವಾಗಿ ಕೆಲಸ ಪೂರ್ಣಗೊಳಿಸದೇ ಅರ್ಥಕ್ಕೆ ನಿಲ್ಲಿಸಿದ್ದು ಈ ಭಾಗದಲ್ಲಿ ದಿನನಿತ್ಯ ಸಾರ್ವಜನಿಕ, ದ್ವಿಚಕ್ರ ವಾಹನ ಆಟೋಗಳು ಸಂಚರಿಸಿ ರಸ್ತೆಗೆ ಹಾಕಿರುವ ಜಲ್ಲಿಕಲ್ಲು ಮಿಶ್ರಿತವಾದ ರಸ್ತೆ ಸಂಚಾರಕ್ಕೆ ಸಮಸ್ಯೆ ಆಗಿದ್ದು ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು, ಗುತ್ತಿಗೆದಾರರು ರಸ್ತೆಯನ್ನು ಸಂಪೂರ್ಣಗೊಳಿಸಿ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಬೇಕೆಂದು ಗ್ರಾಮದ ಯುವ ಮುಖಂಡ ಲೋಕೇಶ್ ಗುತ್ತಿಗೆದಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು,_

*ವರದಿ, ರಾಜು ಜಿಪಿ ಕಿಕ್ಕೇರಿ

*

What's Your Reaction?

like

dislike

love

funny

angry

sad

wow