ಆನೆಗೋಳ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಮಹಾಲಕ್ಷ್ಮಿ ವಿಶ್ವನಾಥ್ ಉಪಾಧ್ಯಕ್ಷರಾಗಿ ನಂಜೇಶ್ ಅವಿರೋಧ ಆಯ್ಕೆ

*_ಆನೆಗೊಳ ಗ್ರಾಮ ಪಂಚಾಯಿತಿಯ ಎರಡನೇ ಅವದಿಗೆ ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್ ಅವಿರೋಧವಾಗಿ ಆಯ್ಕೆ._* _ತಾಲ್ಲೂಕಿನ‌ ಗಡಿಭಾಗವಾದ ಆನೆಗೊಳ ಗ್ರಾಮ ಪಂಚಾಯತಿ ಎರಡನೇ ಅವದಿಗೆ ಇಂದು ಅಧ್ಯಕ್ಷ ಮತ್ತು ಉಪಾದ್ಯಕ್ಷರ ಚುನಾವಣೆ ನಿಗದಿಯಾಗಿತ್ತು._ _ಕರ್ನಾಟಕ ಸಹಕಾರ ಮಹಾ ಮಂಡಲಿಯ ನಿರ್ದೇಶಕರಾದ ಸಿ.ಎನ್. ಪುಟ್ಟಸ್ವಾಮಿಗೌಡ್ರು, ಶ್ರೀ ಸುಬ್ರಹ್ಮಣ್ಯ ಸೇವಾ ಟ್ರಸ್ಟ್ ಅದ್ಯಕ್ಷರಾದ ಬಿ.ಎಂ ಕಿರಣ್, ಹೇಮಾವತಿ ಸಕ್ಕರೆ ಕಾರ್ಖಾನೆಯ ಮಾಜಿ ನಿರ್ದೇಶಕರಾದ ಬಿ.ಎಸ್ ಮಂಜುನಾಥ್, ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷರಾದ ಐನೋರಹಳ್ಳಿ ಮಲ್ಲೇಶ್, ಜೆ.ಡಿ.ಎಸ್ ಪಕ್ಷದ ಹೋಬಳಿಯ ಯೂಥ್ ಅಧ್ಯಕ್ಷರಾದ ಕೋಳಿ ವೆಂಕಟೇಶ್ ನೇತೃತ್ವದಲ್ಲಿ ಅಧ್ಯಕ್ಷರ ಸ್ಥಾನಕ್ಕೆ ಶ್ರೀಮತಿ‌ ಮಹಾಲಕ್ಷ್ಮಿ ವಿಶ್ವಾನಾಥ್, ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಂಜೇಶ್ ರವನ್ನು ಹೊರತು ಪಡಿಸಿ ಮತ್ಯಾರು ನಾಮಪತ್ರ ಸಲ್ಲಿಸದ ಕಾರಣ ಚುನಾವಣಾ ಅಧಿಕಾರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ತಿಳಿಸಿದರು._ _ಬಳಿಕ ಮಾತನಾಡಿದ ನೂತನ ಸದಸ್ಯರ ಮತ್ತು ಅಧ್ಯಕ್ಷರು ಪರಸ್ಪರ ಸಹಕಾರ ಮನೋಭಾವದಿಂದ ತಮ್ಮ ಅವಧಿಯಲ್ಲಿ ಅಭಿವೃದ್ಧಿ ವಿಚಾರಗಳಿಗೆ ರಾಜಕೀಯ ಬೆರೆಸದೆ ಪಕ್ಷ ಬೇಧ ಮರೆತು ಸರ್ವ ಸದಸ್ಯರ ವಿಶ್ವಾಸಕ್ಕೆ ತೆಗೆದುಕೊಂಡು ಉತ್ತಮ ಆಡಳಿತ ಮಂಡಳಿ ಎಂಬುವ ಹೆಗ್ಗಳಿಕೆಗೆ ಪಾತ್ರರಾಗಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಗ್ರಾಮಗಳ ಅಭಿವೃದ್ಧಿಗೆ ಪ್ರಾಮಾಣಿಕ

What's Your Reaction?

like

dislike

love

funny

angry

sad

wow